pension

Social pensions stopped : 18 ಲಕ್ಷಕ್ಕೂ ಹೆಚ್ಚು ಜನರ ಸಾಮಾಜಿಕ ಪಿಂಚಣಿ ಸ್ಥಗಿತ

ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಬಡ ಹಾಗೂ ಅಸಹಾಯಕ ಕುಟುಂಬಗಳಿಗೆ ಸರ್ಕಾರದಿಂದ ತೀವ್ರ ಹಿನ್ನಡೆಯಾಗಿದೆ.

Dengue Vaccine : ಡೆಂಗ್ಯೂ ಮಹಾಮಾರಿಗೆ ಭಾರತದಲ್ಲಿ ಶೀಘ್ರದಲ್ಲೇ ಲಸಿಕೆ

ದೇಶದಲ್ಲಿ ಪ್ರತಿವರ್ಷ ಸಾವಿರಾರು ಜನರ ಪ್ರಾಣಕ್ಕೆ ಕಂಟಕವಾಗುತ್ತಿರುವ ಡೆಂಗ್ಯೂ ಮಹಾಮಾರಿಗೆ ಮುಕ್ತಿ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲು ಸ್ಥಾಪನೆಯಾಗಿದೆ.

multiplex

Multiplex Ticket Price Hike : ಸಿನಿಪ್ರಿಯರಿಗೆ ಸರ್ಕಾರದಿಂದ ಬಿಗ್​ಶಾಕ್

ಚಿತ್ರಮಂದಿರಗಳಿಗೆ ತೆರಳಿ ಸಿನಿಮಾ ವೀಕ್ಷಿಸುವ ಸಾಮಾನ್ಯ ಪ್ರೇಕ್ಷಕರಿಗೆ ಹಾಗೂ ಚಲನಚಿತ್ರ ಪ್ರೇಮಿಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ಎದುರಾಗಿದೆ.

rain updetes (3)

Karnataka Rain Update : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕು

ರಾಜ್ಯದಲ್ಲಿ ಸ್ವಲ್ಪ ವಿರಾಮ ನೀಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ.

manglore cabinet

Manglore Cabinet Meeting : ಇತಿಹಾಸ ಪುಟ ಸೇರಿದ ಮಂಗಳೂರು ಕ್ಯಾಬಿನೆಟ್ ಮೀಟಿಂಗ್

ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗಾಗಿ ಭರ್ಜರಿ ₹32,611 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.