prime news kolluru

Prime Time with ಪ್ರಣುತ್ : ಕೊಲ್ಲೂರು ಕ್ಷೇತ್ರದಲ್ಲಿ ಒಂದೇ ದಿನದಲ್ಲಿ ಸ್ವಚ್ಛತೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪಾರ್ಕಿಂಗ್‌ನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ತ್ಯಾಜ್ಯದ ದುಃಸ್ಥಿತಿಯನ್ನು ವಕೀಲ ಅಮಿತ್ ಶೆಟ್ಟಿ ಟ್ವಿಟರ್ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ

videos

Heavy Rains Across Karnataka All Week | ಕರಾವಳಿ,ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ

ರಾಜ್ಯಾದ್ಯಂತ ವಾರವಿಡೀ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ChatGPT Image Aug 8, 2026, 12_15_07 PM

BREAKING NEWS : ಉದ್ಯಮಿ ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣ, ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಸೆರೆ

ಉಡುಪಿಯ ಉದ್ಯಮಿ ಡೇವಿಡ್ ಡಿಸೋಜಾ ಭೀಕರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

videos
udupi crime

Udupi Shootout : ಉಡುಪಿಯಲ್ಲಿ ಕಾಂಗ್ರೆಸ್​ ಮುಖಂಡ ಶೂಟೌಟ್​ ಪ್ರಕರಣ

ಉಡುಪಿಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಅವರ ಭೀಕರ ಶೂಟೌಟ್ ಪ್ರಕರಣದಲ್ಲಿ ಪೊಲೀಸರು ಅತ್ಯಂತ ಸಾಹಸಸಿಂಹ ಶೈಲಿಯ ಕಾರ್ಯಾಚರಣೆ ನಡೆಸಿದ್ದಾರೆ.

videos
ChatGPT Image Aug 8, 2026, 10_37_02 AM

Breaking News : ಉದ್ಯಮಿ ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣ, ಒತ್ತಿನಣೆಯಲ್ಲಿ ಪತ್ತೆಯಾದ ಆರೋಪಿ

ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣದ ತನಿಖೆಯಲ್ಲಿ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

videos