Karnataka Rain : ಕರಾವಳಿ ಹಾಗೂ ಒಳನಾಡಿಗೆ ವರುಣನ ಭೀತಿ
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನಷ್ಟು ಓದಿvideos
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಾರ್ವಜನಿಕರು ಸರ್ಕಾರಿ ಸೇವೆಗಳು ಹಾಗೂ ಪ್ರಮಾಣಪತ್ರಗಳಿಗಾಗಿ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಪ್ರಜಾಸೇವೆ ಅಭಿಯಾನಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್, ಉಡುಪಿ ಮೂಲದ ದಿಶಾ ಸಾಲಿಯಾನ್ ಅವರ ನಿಗೂಢ ಸಾವು ಪ್ರಕರಣಕ್ಕೆ ಭಾರಿ ತಿರುವು ಸಿಕ್ಕಿದೆ.
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಜಾಗತಿಕ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಭಾರಿ ಏರಿಳಿತಗಳು ಕಂಡುಬಂದಿವೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸುತ್ತಿದ್ದ ಭಾರಿ ಮಳೆಗೆ ಕೊಂಚ ವಿರಾಮ ಸಿಕ್ಕಿದ್ದು, ವರುಣನ ಆರ್ಭಟ ಮಂಕಾಗಿದೆ.