bus ticket price no hike

No bus ticket hike | ರಾಜ್ಯದ ಬಸ್ ಪ್ರಯಾಣಿಕರಿಗೆ ಸರ್ಕಾರದ ಬಿಗ್ ರಿಲೀಫ್

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದ ನಗರಾಭಿವೃದ್ಧಿ ಸಚಿವ ಬೈರತಿ

Karnataka Rain Update | ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ವರ್ಷಧಾರೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ದಿಢೀರ್ ಹವಾಮಾನ ಬದಲಾವಣೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ.

Bpl card checking

Ration card revision paused | BPL ಕಾರ್ಡ್‌ದಾರರಿಗೆ ಬಿಗ್ ರಿಲೀಫ್‌

ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಬಿಗ್ ರಿಲೀಫ್ ಸಿಕ್ಕಿದೆ.

krishna byregowda

Krishnabyregowda | ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಕೃಷ್ಣಬೈರೇಗೌಡ | News Next

ಸಚಿವರಾದ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ನಾಯಕತ್ವವನ್ನು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

videos
sunil kumar

Sunil Kumar | ರಾಷ್ಟ್ರಧ್ವಜಕಿಂತ ದೊಡ್ಡ ನೋಟೀಸ್ ಇದೆಯಾ | ಸ್ಪೀಕರ್ ಮಾತಿಗೆ ಸುನಿಲ್ ಕುಮಾರ್ ಖಡಕ್ ಉತ್ತರ

ಸ್ಪೀಕರ್ ಮಾತಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ರಾಷ್ಟ್ರಧ್ವಜಕಿಂತ ದೊಡ್ಡ ನೋಟಿಸ್ ಯಾವುದಿದೆ ಎಂದು ಮರುಪ್ರಶ್ನೆ ಮಾಡಿದರು.

videos