Mangala Stadium upgrade

Mangala Stadium upgrade | ಮಂಗಳೂರಿನ ಮಂಗಳಾ ಕ್ರೀಡಾಂಗಣಕ್ಕೆ ಹೊಸ ರೂಪ | 4.5 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ

ಮಂಗಳೂರಿನ ಶಕ್ತಿಧಾಮವೆನಿಸಿರುವ Mangala Stadium ಗೆ ಬೃಹತ್ ಕಾಯಕಲ್ಪ ನೀಡಲು ಕ್ರೀಡಾ ಇಲಾಖೆ ನಿರ್ಧರಿಸಿದೆ

Kedarnath landslide | ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಭೀಕರ ಭೂಕುಸಿತ | SDRF ನಿಂದ 6500 ಯಾತ್ರಾರ್ಥಿಗಳ ರಕ್ಷಣೆ

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಾತ್ರಾ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಹಾದಿಯಲ್ಲಿ ಸಿಲುಕಿಕೊಂಡಿದ್ದ 6,500ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ಎಸ್‌ಡಿಆರ್‌ಎಫ್ ರಕ್ಷಿಸಿವೆ

Dam storage drops

Dam storage drops | ಕರ್ನಾಟಕಕ್ಕೆ ಕೈಕೊಟ್ಟ ಮುಂಗಾರು ಮಳೆ | ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕಾವೇರದೆ ಸಂಪೂರ್ಣ ಕ್ಷೀಣಿಸಿರುವುದು ಜಲಾಶಯಗಳ ನೀರಿನ ಮಟ್ಟದ ಮೇಲೆ ತೀವ್ರ ಪರಿಣಾಮ ಬೀರಿದೆ.

KPSC recruitment scam

KPSC recruitment scam | ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ | 5 ಕೋಟಿಗೂ ಅಧಿಕ ಹಣದ ವಹಿವಾಟು

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಗರಣವನ್ನು ಸಿಐಡಿ (CID) ತನಿಖಾ ತಂಡ ಬಯಲಿಗೆಳೆದಿದೆ.

Tirupathi timmappa darshana

VIP darshan stopped | ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊಸ ರೂಲ್ಸ್‌ | 10 ದಿನಗಳ ಕಾಲ ವಿಐಪಿ ದರ್ಶನ ರದ್ದು

ತಿರುಮಲ ತಿರುಪತಿ ದೇವಸ್ಥಾನ (TTD) ಆಡಳಿತ ಮಂಡಳಿಯು ಭಕ್ತಾದಿಗಳಿಗೆ ಬಿಗ್ ಅಪ್‌ಡೇಟ್ ನೀಡಿದ್ದು, ಶ್ರೀವಾರಿ ದರ್ಶನದ ನಿಯಮಗಳಲ್ಲಿ ಪ್ರಮುಖ ಬದಲಾವಣೆ ಮಾಡಿದೆ