FSSAI Issues Dabur Notice : FSSAI ನಿಂದ ಡಾಬರ್ ಕಂಪನಿಗೆ ಬಿಗ್ ಶಾಕ್
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಡಾಬರ್ ಸಂಸ್ಥೆಯ ಜೇನುತುಪ್ಪ, ತುಪ್ಪ ಸೇರಿದಂತೆ ಹಲವು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಿದೆ.
Kerala Flood Update : ದೇವರನಾಡು ಕೇರಳದಲ್ಲಿ ರಣಭೀಕರ ಪ್ರವಾಹ
ದೇವರನಾಡು ಕೇರಳದಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಪ್ರಚಂಡ ಮಳೆಯಿಂದಾಗಿ ರಣಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
New Cyber Fraud Prevention Proposal : ಸೈಬರ್ ವಂಚನೆ ತಡೆಗೆ ಬ್ಯಾಂಕುಗಳಿಗೆ ಹೊಸ ಪ್ರಸ್ತಾವನೆ
ಬ್ಯಾಂಕಿಂಗ್ ಸೈಬರ್ ಕ್ರೈಮ್ ತಡೆಯಲು ಕೇಂದ್ರ ಹಾಗೂ ಬ್ಯಾಂಕ್ಗಳು ಹೊಸ ಪ್ರಸ್ತಾವನೆ ತಂದಿವೆ. ಇನ್ಮುಂದೆ UPI ಹಣ ವರ್ಗಾವಣೆ ಮುನ್ನ ಪಾಪ್-ಅಪ್ ಅಲರ್ಟ್ ಬರಲಿದೆ
Coastal Karnataka Rain Alert : ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಅಬ್ಬರ
ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ನಿರಂತರವಾಗಿ ವರ್ಷಧಾರೆಯಾಗುತ್ತಿದೆ.
DK Shivakumar Cabinet : ಹೈಡ್ರಾಮಾಗಳ ನಡುವೆಯೇ ಸಿಎಂ ಡಿಕೆಶಿ ಸಂಪುಟ ವಿಸ್ತರಣೆ
ರಾಜ್ಯ ರಾಜಕಾರಣದಲ್ಲಿ ಭಾರಿ ಹೈಡ್ರಾಮಾಗಳು ಹಾಗೂ ಅಸಮಾಧಾನಗಳ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂತನ ಸಂಪುಟ ವಿಸ್ತರಣೆ ನಡೆದಿದೆ.
Box Office Record : ಭಾರತದಲ್ಲಿ ವಿದೇಶಿ ಸಿನಿಮಾ ಅಬ್ಬರ
ಟಾಮ್ ಹಾಲೆಂಡ್ ನಟನೆಯ 'ಸ್ಪೈಡರ್ ಮ್ಯಾನ್' ಭಾರತೀಯ ಬಾಕ್ಸ್ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದ್ದು, ಬಾಲಿವುಡ್ನ 'ಧುರಂಧರ್' ಮತ್ತು 'ಪಠಾಣ್' ಚಿತ್ರಗಳ ಒಟ್ಟು ಗಳಿಕೆಯನ್ನು ಮೀರಿಸಿದೆ.
Glasgow CWG 2026 : ಗ್ಲ್ಯಾಸ್ಗೋ ಕಾಮನ್ವೆಲ್ತ್ ಗೇಮ್ಸ್ ಅದ್ಧೂರಿ ಮುಕ್ತಾಯ
ಗ್ಲ್ಯಾಸ್ಗೋದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟವು ಅದ್ಧೂರಿಯಾಗಿ ಮುಕ್ತಾಯಗೊಂಡಿದೆ.
Karnataka Rain Alert : ಕರ್ನಾಟಕದಲ್ಲಿ ಮುಂದಿನ 6 ದಿನ ರಣಭೀಕರ ಮಳೆ
ರಾಜ್ಯದಲ್ಲಿ ವರುಣನ ಆರ್ಭಟ ತೀವ್ರಗೊಳ್ಳಲಿದ್ದು, ಮುಂದಿನ 6 ದಿನಗಳ ಕಾಲ ಕರ್ನಾಟಕದಾದ್ಯಂತ ರಣಭೀಕರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Edakumeri Landslide : ಎಡಕುಮರಿಯಲ್ಲಿ ಗುಡ್ಡ ಕುಸಿತ ಪ್ರಕರಣ
ಎಡಕುಮರಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದ ಪರಿಣಾಮ ಕರಾವಳಿ ಮತ್ತು ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಇದು ನೂರಾರು ಉದ್ಯೋಗಾಕಾಂಕ್ಷಿಗಳ ಜೀವನದಲ್ಲಿ ಕತ್ತಲೆ ತಂದಿದೆ.
Karnataka Politics : ರಾಜ್ಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಕೌತುಕ
ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆಯ ಕಾವು ಏರಿದ್ದು, ಹೊಸ ಸಚಿವರ ಸೇರ್ಪಡೆ ಕುರಿತು ತೀವ್ರ ಕೌತುಕ ಸೃಷ್ಟಿಯಾಗಿದೆ.
Glasgow CWG : ಗ್ಲಾಸ್ಗೋ ಕಾಮನ್ವೆಲ್ತ್ನಲ್ಲಿ ಭಾರತೀಯ ಬಾಕ್ಸರ್ಗಳ ಭರ್ಜರಿ ಪಂಚ್
ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಬಾಕ್ಸರ್ಗಳು ಅಭೂತಪೂರ್ವ ಪ್ರದರ್ಶನ ನೀಡುವ ಮೂಲಕ ಇತಿಹಾಸ ಬರೆದಿದ್ದಾರೆ.
BDA Vacant Site : ಬೆಂಗಳೂರು ಖಾಲಿ ನಿವೇಶನ ಮಾಲೀಕರಿಗೆ ಸಿಎಂ ಖಡಕ್ ವಾರ್ನಿಂಗ್
ಬೆಂಗಳೂರು ನಗರದಲ್ಲಿ ಸೈಟ್ಗಳನ್ನು ಖರೀದಿಸಿ ಕೇವಲ ರಿಯಲ್ ಎಸ್ಟೇಟ್ ಹೂಡಿಕೆಗಾಗಿ ಖಾಲಿ ಬಿಡುವ ಮಾಲೀಕರಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದ್ದಾರೆ.
Kundapura Shootout : ಹಣಕಾಸು ವಿಚಾರಕ್ಕೆ ಕುಂದಾಪುರದಲ್ಲಿ ರಕ್ತಪಾತ ಪ್ರಕರಣ
ಕುಂದಾಪುರದ ಉದ್ಯಮಿ ಐವನ್ ಮಸ್ಕರೇನಸ್ ಶೂಟೌಟ್ ಪ್ರಕರಣದ ಮುಖ್ಯ ಆರೋಪಿ ಡೆರಿಕ್ ಕ್ರಾಸ್ತಾನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಸುದೀರ್ಘ ತನಿಖೆಗೆ ದೊಡ್ಡ ಯಶಸ್ಸು ಸಿಕ್ಕಿದೆ.
Yedakumari Landslide : ಕರಾವಳಿ-ಬೆಂಗಳೂರು ಸಂಪರ್ಕಿಸುವ ರೈಲು ಸಂಚಾರ ಸ್ಥಗಿತ
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಡಕುಮಾರಿ ಹಾಗೂ ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೀಕರ ಭೂಕುಸಿತ ಸಂಭವಿಸಿದೆ.
Bantwal Floods : ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ
ಕರಾವಳಿ ಜಿಲ್ಲೆಗಳಲ್ಲಿ ಧೋ ಕರೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿ ನೀರು ಹರಿದು ಬಂಟ್ವಾಳ ತಾಲೂಕು ಸಂಪೂರ್ಣವಾಗಿ ಜಲಾವೃತಗೊಂಡಿದೆ.
RCB Brand Value : ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿ ಮಹಾನ್ ದಾಖಲೆ
ಐಪಿಎಲ್ ಟ್ರೋಫಿ ಗೆದ್ದು ಕನ್ನಡಿಗರಿಗೆ ಹಾಗೂ ವಿಶ್ವದಾದ್ಯಂತ ಇರುವ ಅಭಿಮಾನಿಗಳಿಗೆ ಹೆಮ್ಮೆ ತಂದಿದ್ದ ಆರ್ಸಿಬಿ ತಂಡದ ಬ್ರ್ಯಾಂಡ್ ಮೌಲ್ಯವು 300 ಮಿಲಿಯನ್ ಡಾಲರ್ಗೆ ಏರಿಕೆ ಕಂಡಿದೆ.
Rain Alert : ಕರಾವಳಿಯಲ್ಲಿ 2 ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rashmika Mandanna : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಗಾಯ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಸಿನಿಮಾ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದೆ. ಆಕ್ಷನ್ ದೃಶ್ಯದ ಚಿತ್ರೀಕರಣದಲ್ಲಿ ಅವರ ಸೊಂಟದ ಸ್ನಾಯುರಜ್ಜು ಹರಿದಿದೆ.
Kundapura News : ಕುಂದಾಪುರ ಶೂಟೌಟ್ ಪ್ರಕರಣದ ತನಿಖೆ ಚುರುಕು
ಕುಂದಾಪುರದಲ್ಲಿ ನಡೆದ ಉದ್ಯಮಿ ಐವನ್ ಮಸ್ಕರೇನಸ್ ಭೀಕರ ಶೂಟೌಟ್ ಪ್ರಕರಣದ ತನಿಖೆಯನ್ನು ಉಡುಪಿ ಜಿಲ್ಲಾ ಪೊಲೀಸರು ಅತ್ಯಂತ ಚುರುಕುಗೊಳಿಸಿದ್ದಾರೆ.