Karnataka Rain : ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಚುರುಕು
ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಇನ್ನಷ್ಟು ಓದಿvideos
ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಉಡುಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರದ ಪ್ರಕರಣ ಇದೀಗ ಮತ್ತಷ್ಟು ಕಾವು ಪಡೆದುಕೊಂಡಿದೆ.
ರಾಜ್ಯದ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುವ ಉಚಿತ ಬಸ್ ಟಿಕೆಟ್ಗಳನ್ನು ವೈಯಕ್ತಿಕ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ನಿರ್ವಾಹಕರ ವಿರುದ್ಧ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಗೋಲ್ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ.