Karnataka Rain Alert : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು
ಕರ್ನಾಟಕದಲ್ಲಿ ಕೆಲ ದಿನಗಳ ಬಿಡುವಿನ ನಂತರ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನಷ್ಟು ಓದಿvideos
ಕರ್ನಾಟಕದಲ್ಲಿ ಕೆಲ ದಿನಗಳ ಬಿಡುವಿನ ನಂತರ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಆಗಾಗ ಬಂದ್ ಆಗುತ್ತಿರುವ ಮತ್ತು ಲೋಪದೋಷಗಳು ಕಂಡುಬರುತ್ತಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಬಿಗ್ ಶಾಕ್ ನೀಡಿದೆ
ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಕಂಗಾಲಾಗಿರುವ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ (BMRCL) ಭಾರಿ ಸಿಹಿಸುದ್ದಿ ನೀಡಿದೆ
ಮಂಗಳೂರು ರೈಲ್ವೇ ಜಾಲವನ್ನು ನೈಋತ್ಯ ರೈಲ್ವೇ (SWR) ವಲಯದ ಮೈಸೂರು ವಿಭಾಗಕ್ಕೆ ಹಸ್ತಾಂತರಿಸಲು ರೈಲ್ವೇ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ