Rain Alert : ಕರಾವಳಿಯಲ್ಲಿ 2 ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನಷ್ಟು ಓದಿkarnataka
ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತೀವ್ರಗೊಂಡಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಸಿನಿಮಾ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದೆ. ಆಕ್ಷನ್ ದೃಶ್ಯದ ಚಿತ್ರೀಕರಣದಲ್ಲಿ ಅವರ ಸೊಂಟದ ಸ್ನಾಯುರಜ್ಜು ಹರಿದಿದೆ.
ಕುಂದಾಪುರದಲ್ಲಿ ನಡೆದ ಉದ್ಯಮಿ ಐವನ್ ಮಸ್ಕರೇನಸ್ ಭೀಕರ ಶೂಟೌಟ್ ಪ್ರಕರಣದ ತನಿಖೆಯನ್ನು ಉಡುಪಿ ಜಿಲ್ಲಾ ಪೊಲೀಸರು ಅತ್ಯಂತ ಚುರುಕುಗೊಳಿಸಿದ್ದಾರೆ.