temple

Temple fund misuse stopped : ಮುಜರಾಯಿ ದೇವಾಲಯಗಳ ನಿಧಿ ದುರುಪಯೋಗಕ್ಕೆ ಬ್ರೇಕ್

ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಹಣ ದುರುಪಯೋಗ ತಡೆಯಲು ಸರ್ಕಾರ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದೆ.

Relief for UPI : ಯುಪಿಐ ಬಳಕೆದಾರರಿಗೆ ಬಿಗ್ ರಿಲೀಫ್

ಪ್ರತಿದಿನ ಯುಪಿಐ (UPI) ಮೂಲಕ ಡಿಜಿಟಲ್ ವಹಿವಾಟು ನಡೆಸುವ ಲಕ್ಷಾಂತರ ಗ್ರಾಹಕರಿಗೆ ಕೇಂದ್ರ ಸರ್ಕಾರ ಹಾಗೂ ಎನ್‌ಪಿಸಿಐ (NPCI) ಬಿಗ್ ರಿಲೀಫ್ ನೀಡಿವೆ.

karnataka raain

Karnataka Rain Update : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ತೀವ್ರಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ev buss

Tirupati Temple Electric Bus : ತಿರುಪತಿ ಭಕ್ತರಿಗೆ ಅನಂತ್ ಅಂಬಾನಿ ಭರ್ಜರಿ ಗಿಫ್ಟ್

ಅನಂತ್ ಅಂಬಾನಿ ಟಿಟಿಡಿಗೆ 25 ಎಲೆಕ್ಟ್ರಿಕ್ ಬಸ್‌ ಕೊಡುಗೆ ನೀಡಿದ್ದು, ತಿರುಮಲದಲ್ಲಿ ಪರಿಸರ ಮಾಲಿನ್ಯ ತಡೆದು ಭಕ್ತರ ಸುಗಮ ಸಂಚಾರಕ್ಕೆ ಈ ಹಸಿರು ವಾಹನಗಳು ನೆರವಾಗಲಿವೆ.

cigrete price hike

Cigarette Price Hike : ಐಟಿಸಿ ಸಿಗರೇಟ್ ಬೆಲೆಯಲ್ಲಿ ಭಾರಿ ಏರಿಕೆ, ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಹೊಸ ಎಂಆರ್‌ಪಿ

ದೇಶದ ಪ್ರಮುಖ ಸಿಗರೇಟ್ ತಯಾರಿಕಾ ಸಂಸ್ಥೆಯಾದ ಐಟಿಸಿ (ITC) ತನ್ನ ವಿವಿಧ ಬ್ರಾಂಡ್‌ಗಳ ಸಿಗರೇಟ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದ್ದು, ಧೂಮಪಾನಿಗಳಿಗೆ ದೊಡ್ಡ ಆಘಾತ ನೀಡಿದೆ.