Karnataka Rain Update : ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ
ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಅಬ್ಬರ ರಾಜ್ಯದಲ್ಲಿ ಇದೀಗ ಕೊಂಚ ತಗ್ಗಿದೆ.
ಇನ್ನಷ್ಟು ಓದಿvideos
ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಅಬ್ಬರ ರಾಜ್ಯದಲ್ಲಿ ಇದೀಗ ಕೊಂಚ ತಗ್ಗಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC) ತೃತೀಯ ಭಾಷಾ ವಿಷಯಗಳ ಪರೀಕ್ಷೆ ಹಾಗೂ ಮೌಲ್ಯಮಾಪನ ವ್ಯವಸ್ಥೆ ಮತ್ತೆ ತೀವ್ರ ಗೊಂದಲಕ್ಕೆ ಕಾರಣವಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶಿಕ್ಷಣ ಇಲಾಖೆ ಬೃಹತ್ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 3 ವರ್ಷ ಪೂರ್ಣಗೊಳಿಸಿದ್ದು, ಇದೀಗ ಯೋಜನೆಗೆ ಹೊಸ ಫಿಲ್ಟರ್ ಹಾಕಲು ಸರ್ಕಾರ ಮುಂದಾಗಿದೆ.