Cough Syrup Alert : ಮಕ್ಕಳ ಕೆಮ್ಮಿನ ಸಿರಪ್ಗೆ ಹೊಸ ನಿಯಮ
ಮಕ್ಕಳಿಗೆ ನೀಡಲಾಗುವ ಶೀತ ಮತ್ತು ಕೆಮ್ಮಿನ ಸಿರಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಔಷಧ ನಿಯಂತ್ರಣ ಮಂಡಳಿ ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಇನ್ನಷ್ಟು ಓದಿvideos
ಮಕ್ಕಳಿಗೆ ನೀಡಲಾಗುವ ಶೀತ ಮತ್ತು ಕೆಮ್ಮಿನ ಸಿರಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಔಷಧ ನಿಯಂತ್ರಣ ಮಂಡಳಿ ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ದೇಶದ ಜನತೆಗೆ ಬೆಲೆ ಏರಿಕೆಯ ಭಾರಿ ಶಾಕ್ ಎದುರಾಗಿದೆ.
ಕರ್ನಾಟಕದಲ್ಲಿ ಕೆಲ ದಿನಗಳ ಬಿಡುವಿನ ನಂತರ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಆಗಾಗ ಬಂದ್ ಆಗುತ್ತಿರುವ ಮತ್ತು ಲೋಪದೋಷಗಳು ಕಂಡುಬರುತ್ತಿರುವ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಬಿಗ್ ಶಾಕ್ ನೀಡಿದೆ