MALE

Karnataka Rain Updates : ರಾಜ್ಯದಲ್ಲಿ ಮತ್ತೆ ಮುಂದುವರಿದ ವರುಣಾರ್ಭಟ

ರಾಜ್ಯದಾದ್ಯಂತ ಮಳೆ ಮತ್ತೆ ತೀವ್ರಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ

videos

Tamilnadu Midday Meal case : ಬಿಸಿಯೂಟಕ್ಕೆ ಸಗಣಿ ಬೆರೆಸಿ ಸೇಡು ತೀರಿಸಿಕೊಳ್ಳಲು ಯತ್ನ

ಪತ್ನಿಯನ್ನು ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಶಾಲೆಯ ಮಕ್ಕಳ ಬಿಸಿಯೂಟಕ್ಕೆ ಸಗಣಿ ಬೆರೆಸಿ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ

treking

Karnataka Forest Department : ಟ್ರೆಕ್ಕಿಂಗ್​ ತಾಣಗಳಿಗೆ ಅರಣ್ಯ ಇಲಾಖೆಯಿಂದ ಎಸ್​​ಒಪಿ ಜಾರಿ

ರಾಜ್ಯದ ಪ್ರಸಿದ್ಧ ಟ್ರೆಕ್ಕಿಂಗ್ ತಾಣಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಜನಸಂದಣಿ ಹಾಗೂ ಪರಿಸರ ಮಾಲಿನ್ಯಕ್ಕೆ ತಡೆಹಾಕಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ಎಸ್‌ಒಪಿ (SOP) ಜಾರಿಗೊಳಿಸಿದೆ

aids

Karnataka Health : ಎಚ್ ​ಐ ವಿ ಸೋಂಕಿನಲ್ಲಿ ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

ರಾಜ್ಯದಲ್ಲಿ ಎಚ್‌ಐವಿ (HIV) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇಡೀ ದೇಶದಲ್ಲೇ ಕರ್ನಾಟಕ 3ನೇ ಸ್ಥಾನಕ್ಕೆ ತಲುಪಿದೆ.

pensiion

Govt Employees Old Pension Scheme : ರಾಜ್ಯ ಸರ್ಕಾರಿ ನೌಕರರಿಗೆ ಬಿಗ್‌ ಗುಡ್‌ ನ್ಯೂಸ್

ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಲಕ್ಷಾಂತರ ಸರ್ಕಾರಿ ನೌಕರರಿಗೆ ನಿವೃತ್ತಿ ಭದ್ರತೆ ಒದಗಿಸಲು ಸರ್ಕಾರ ಮುಂದಾಗಿದೆ